ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿಕೊಂಡು ಸರಕಾರವನ್ನು ರಚನೆ ಮಾಡಿದ್ದು, ಸದ್ಯ ಈ ಎರಡು ಪಕ್ಷಗಳ ಪ್ರಮುಖರ ನಡುವೆ ಅಸಮಧಾನ ಹೊಗೆಯಾಡುತ್ತಿದೆ. ಇದೀಗ ಈ ಕುರಿತಾದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮ್ಮಿಶ್ರ ಸರಕಾರದಲ್ಲಿ ಅಸಮಧಾನಗಳು ಕಂಡುಬರುತ್ತಿವೆ. ಸಮ್ಮಿಶ್ರ ಸರಕಾರವನ್ನು ನಾವೇನೂ ಬೀಳಿಸಲು ಹೋಗುವುದಿಲ್ಲ. ಸರಕಾರವೇ ತನ್ನಿಂತಾನೇ ಬೀಳಲಿದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಬೆನ್ನಲ್ಲೇ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಪಕ್ಷದ ಪ್ರಮುಖ ನಾಯಕರ ಜತೆ ಮಂಗಳವಾರ ಇಡೀ ದಿನ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಬಿಎಸ್ವೈ ಭೇಟಿ ಮಾಡಿದ ಮಾಜಿ ಸಚಿವ, ಶಾಸಕ ಉಮೇಶ್ ಕತ್ತಿ ಅವರು, ಸರ್ಕಾರ ರಚನೆಗೆ ಅವಕಾಶ ಸಿಕ್ಕರೆ ಸುಮ್ಮನೆ ಕೂರುವುದಿಲ್ಲವೆಂಬ “ಬಾಂಬ್’ ಅನ್ನೂ ಸಿಡಿಸಿದರು. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಗೆ ನಾನೂ ಸೇರಿದಂತೆ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಎಲ್ಲರೂ ಸಿದ್ಧರಿದ್ದೇವೆ ಎಂದೂ ಹೇಳಿರು ವುದು ಬಿಜೆಪಿ ಮತ್ತೂಮ್ಮೆ ಸರ್ಕಾರ ರಚನೆ ಅವಕಾಶಕ್ಕಾಗಿ ಕಾಯುತ್ತಿರುವ ಮುನ್ಸೂಚನೆ ನೀಡಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…