ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿಕೊಂಡು ಸರಕಾರವನ್ನು ರಚನೆ ಮಾಡಿದ್ದು, ಸದ್ಯ ಈ ಎರಡು ಪಕ್ಷಗಳ ಪ್ರಮುಖರ ನಡುವೆ ಅಸಮಧಾನ ಹೊಗೆಯಾಡುತ್ತಿದೆ. ಇದೀಗ ಈ ಕುರಿತಾದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮ್ಮಿಶ್ರ ಸರಕಾರದಲ್ಲಿ ಅಸಮಧಾನಗಳು ಕಂಡುಬರುತ್ತಿವೆ. ಸಮ್ಮಿಶ್ರ ಸರಕಾರವನ್ನು ನಾವೇನೂ ಬೀಳಿಸಲು ಹೋಗುವುದಿಲ್ಲ. ಸರಕಾರವೇ ತನ್ನಿಂತಾನೇ ಬೀಳಲಿದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಬೆನ್ನಲ್ಲೇ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಪಕ್ಷದ ಪ್ರಮುಖ ನಾಯಕರ ಜತೆ ಮಂಗಳವಾರ ಇಡೀ ದಿನ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಬಿಎಸ್ವೈ ಭೇಟಿ ಮಾಡಿದ ಮಾಜಿ ಸಚಿವ, ಶಾಸಕ ಉಮೇಶ್ ಕತ್ತಿ ಅವರು, ಸರ್ಕಾರ ರಚನೆಗೆ ಅವಕಾಶ ಸಿಕ್ಕರೆ ಸುಮ್ಮನೆ ಕೂರುವುದಿಲ್ಲವೆಂಬ “ಬಾಂಬ್’ ಅನ್ನೂ ಸಿಡಿಸಿದರು. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಗೆ ನಾನೂ ಸೇರಿದಂತೆ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಎಲ್ಲರೂ ಸಿದ್ಧರಿದ್ದೇವೆ ಎಂದೂ ಹೇಳಿರು ವುದು ಬಿಜೆಪಿ ಮತ್ತೂಮ್ಮೆ ಸರ್ಕಾರ ರಚನೆ ಅವಕಾಶಕ್ಕಾಗಿ ಕಾಯುತ್ತಿರುವ ಮುನ್ಸೂಚನೆ ನೀಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…