ತುಮಕೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಕೈ ತಪ್ಪಿದ್ದರೂ ಮನಸ್ಸಿನಲ್ಲಿ ಇಟ್ಟುಕೊಳ್ಳದೇ ಹೆಚ್.ಡಿ.ದೇವೇಗೌಡರಿಗೆ ಸಹಕರಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಏನೂ ಕೊಡ್ಲಿಲ್ಲ. ಕೊಟ್ಟಿದ್ದನ್ನು ಕಿತ್ತುಕೊಂಡರು, ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು. ಈ ಚುನಾವಣೆ ನಕಲಿ ರಾಷ್ಟ್ರೀಯ ವಾದ, ಬಹುತ್ವವಾದದ ನಡುವಿನ ಸಂಘರ್ಷವಾಗಿದೆ. ಮೋದಿ ಅವರನ್ನು ಯಾರೂ ಟೀಕೆ ಮಾಡಿದವರನ್ನು ದೇಶದ್ರೋಹಿಗಳು, ಅವರನ್ನು ಹೊಗಳಿದರೆ ದೇಶಪ್ರೇಮಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…