ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ ಮಹಿಳೆಗೆ ಗಂಭೀರ ಗಾಯಯವಾಗಿದ್ದು ಅವರನ್ನು ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಸ್ಸು ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದು ಶಕುಂತಳಮ್ಮ ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಬಸ್ಸಿನ ಬಾಗಿಲಿನ ಲಾಕ್ ತುಂಡಾಗಿದೆ ಪರಿಣಾಮ ಬಾಗಿಲು ಹಿಡಿದ್ದಿದ್ದ ಮಹಿಳೆ ಏಕಾಏಕಿ ಬಸ್ಸಿನಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ.
ಬಸ್ಸಿನ ಸರಿಯಾದ ನಿರ್ವಹಣೆ ಇಲ್ಲದೆ ಈ ರೀತಿ ಆಗಿದೆ ಎಂದು ಪ್ರಯಾಣಿಕರು ಹೇಳಿಕೊಂಡಿದ್ದು ಘಟನೆ ಸಂಬಂಧ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…