ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ ಮಹಿಳೆಗೆ ಗಂಭೀರ ಗಾಯಯವಾಗಿದ್ದು ಅವರನ್ನು ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಸ್ಸು ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದು ಶಕುಂತಳಮ್ಮ ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಬಸ್ಸಿನ ಬಾಗಿಲಿನ ಲಾಕ್ ತುಂಡಾಗಿದೆ ಪರಿಣಾಮ ಬಾಗಿಲು ಹಿಡಿದ್ದಿದ್ದ ಮಹಿಳೆ ಏಕಾಏಕಿ ಬಸ್ಸಿನಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ.
ಬಸ್ಸಿನ ಸರಿಯಾದ ನಿರ್ವಹಣೆ ಇಲ್ಲದೆ ಈ ರೀತಿ ಆಗಿದೆ ಎಂದು ಪ್ರಯಾಣಿಕರು ಹೇಳಿಕೊಂಡಿದ್ದು ಘಟನೆ ಸಂಬಂಧ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…