ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದ್ದು,ನಾಡಿನ ಸಮಸ್ತ ಜನತೆಗೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಶುಭಕೋರಿದ್ದಾರೆ.
ಗಣೇಶ ಚತುರ್ಥಿ ಹಿನ್ನೆಲೆ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಆ ತಾಯಿ ಗೌರಿ ಸರ್ವರಿಗೂ ಸನ್ಮಂಗಳ ಉಂಟು ಮಾಡಲಿ. ಶ್ರೀ ವಿಘ್ನೇಶ್ವರನು ಎಲ್ಲರ ವಿಘ್ನಗಳನ್ನು ನಿವಾರಿಸಿ ಕರುಣೆ ತೋರಲಿ. ಹಬ್ಬವನ್ನು ನಮ್ಮ ಮನೆ-ಮನಗಳಲ್ಲಿ ಸಂಭ್ರಮದಿಂದ, ಶ್ರದ್ಧೆ-ಭಕ್ತಿಯಿಂದ ಆಚರಿಸೋಣ. ಕೊರೊನಾ ಅಪಾಯ ಮರೆಯದಿರೋಣ. ಆದಷ್ಟು ಬೇಗ ಮಹಾಮಾರಿ ವೈರಸ್ ತೊಲಗಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…