ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದ್ದು,ನಾಡಿನ ಸಮಸ್ತ ಜನತೆಗೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಶುಭಕೋರಿದ್ದಾರೆ.
ಗಣೇಶ ಚತುರ್ಥಿ ಹಿನ್ನೆಲೆ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಆ ತಾಯಿ ಗೌರಿ ಸರ್ವರಿಗೂ ಸನ್ಮಂಗಳ ಉಂಟು ಮಾಡಲಿ. ಶ್ರೀ ವಿಘ್ನೇಶ್ವರನು ಎಲ್ಲರ ವಿಘ್ನಗಳನ್ನು ನಿವಾರಿಸಿ ಕರುಣೆ ತೋರಲಿ. ಹಬ್ಬವನ್ನು ನಮ್ಮ ಮನೆ-ಮನಗಳಲ್ಲಿ ಸಂಭ್ರಮದಿಂದ, ಶ್ರದ್ಧೆ-ಭಕ್ತಿಯಿಂದ ಆಚರಿಸೋಣ. ಕೊರೊನಾ ಅಪಾಯ ಮರೆಯದಿರೋಣ. ಆದಷ್ಟು ಬೇಗ ಮಹಾಮಾರಿ ವೈರಸ್ ತೊಲಗಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…