ಶಿವಮೊಗ್ಗ: “ಹಿಂದೂ ಮುಖಂಡರು, ಕಾರ್ಯಕರ್ತರನ್ನ ರಾಜ್ಯ ಕಾಂಗ್ರೆಸ್ ಸರಕಾರ ಟಾರ್ಗೆಟ್ ಮಾಡುತ್ತಿದೆ” ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.
ಬುಧವಾರ(ಜೂ11) ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ “ಕಾಂಗ್ರೆಸ್ ನನ್ನನ್ನ ಹೇಟ್ ಮಾಡುತ್ತದೆ. ನನ್ನನ್ನು ಕಂಡರೇ ಅವರಿಗೆ ಕೋಪ.ಐಜಿ- ಡಿಐಜಿಗಳು ಎಲ್ಲಾ ಪೊಲೀಸ್ ಠಾಣೆಗೆ ಮಾಹಿತಿ ಕೇಳಿದ್ದಾರೆ.2022 ರಿಂದ 2025 ರ ಜೂನ್ ವರೆಗೆ ಯಾವ್ಯಾವ ಕೇಸ್ ಗಳು ಇವೆ ಎಂದು ಮಾಹಿತಿ ಕೇಳಿದ್ದಾರೆ.ಹೇಗಾದರೂ ಮಾಡಿ, ಒಳಗೆ ಹಾಕಿ ಧ್ವನಿ ಅಡಗಿಸಲು ನೋಡುತ್ತಿದ್ದಾರೆ
ಎಂದರು.
“ನಾನು ಇದಕ್ಕೆಲ್ಲಾ ಹೆದರುವುದಿಲ್ಲ,
ಐ ಡೋಂಟ್ ಕೇರ್, ಐ ಡೋಂಟ್ ಮೈಂಡ್ . ನೀವು ನನ್ನ ಒಳಗೆ ಹಾಕಿದರೆ ತುಂಬಾ ದಿನದಿಂದ ಓದದೇ ಇರುವ 15-20 ಪುಸ್ತಕ ಇದ್ದಾವೆ. ಅದೆಲ್ಲವನ್ನೂ ಓದಿ ಮುಗಿಸಿ ಹೊರಗೆ ಬರುತ್ತೇನೆ” ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…