ಬಳ್ಳಾರಿ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಇರುವ ಸ್ಪರ್ಧಿಗಳ ಪೈಕಿ ಗಮನ ಸೆಳೆದಿರುವವರಲ್ಲಿ ಋತ್ವಿಕ್ ಸಹ ಒಬ್ಬರು. ತನ್ನ ಹಾಡಿನಿಂದಲೇ ಎಲ್ಲರ ಗಮನ ಸೆಳೆದಿರುವ ಋತ್ವಿಕ್ ಕಂಠಸಿರಿಗೆ ಕರಗಿರುವ ವೃದ್ಧರೊಬ್ಬರು, ತಮ್ಮ ಕಣ್ಣುಗಳನ್ನೆ ಗಾಯಕನಿಗೆ ದಾನ ಮಾಡಲು ಮುಂದಾಗಿದ್ದಾರೆ.
ಪ್ರತಿ ವಾರ ಋತ್ವಿಕ್ ಹಾಡುವ ಹಾಡು ಎಲ್ಲರಿಗೂ ಇಷ್ಟ ಆಗುತ್ತದೆ. ಕಾರ್ಯಕ್ರಮದ ತೀರ್ಪುಗಾರರು ಸಹ ಋತ್ವಿಕ್ ಗಾಯನವನ್ನು ಹೋಗಳುತ್ತಾರೆ. ಆದರೆ, ಇದೀಗ ಋತ್ವಿಕ್ ಹಾಡು ಕೇಳಿ ಇಷ್ಟ ಪಟ್ಟಿರುವ ಒಬ್ಬ ತಾತ ಅವರಿಗೆ ಕಣ್ಣು ದಾನ ಮಾಡಲು ಮುಂದೆ ಬಂದಿದ್ದಾರೆ.
ಬಳ್ಳಾರಿಯ ಕೊಟ್ಟುರು ಗ್ರಾಮದ ಸಿದ್ಧಲಿಂಗನಗೌಡ ಎಂಬ ತಾತ ಋತ್ವಿಕ್ ಹಾಡು ಕೇಳಿ ಮನಸೊತಿದ್ದಾರೆ. 74 ವರ್ಷದ ಅಜ್ಜ ಋತ್ವಿಕ್ ಗೆ ನೇತ್ರದಾನ ಮಾಡಲು ಹಠ ಮಾಡುತ್ತಿದ್ದಾರೆ.
ನಾನು ಅಂಧ ಹಾಡುಗಾರ ಋತ್ವಿಕ್ ಗೆ ಕಣ್ಣುದಾನ ಮಾಡಲು ಸಿದ್ಧನಾಗಿದ್ದೇನೆ. ಒಂದು ತಿಂಗಳ ಹಿಂದೆ ನನ್ನ ದೇಹ, ಕಣ್ಣುಗಳನ್ನ ಬಳ್ಳಾರಿ ಸರ್ಕರಿ ಆಸ್ಪತ್ರೆಗೆ ಬರೆದುಕೊಟ್ಟಿದ್ದೇನೆ. ನನ್ನ ಸಾವಿನ ನಂತರ ನನ್ನ ಕಣ್ಣುಗಳನ್ನು ಋತ್ವಿಕ್ಗೆ ಅಳವಡಿಸಬಹುದು ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…