ನವದೆಹಲಿ: ಶೋಷಣೆ ಮನೋಭಾವದ ಸರ್ಕಾರಕ್ಕೆ ಶಾಂತಿಯುತ ಸತ್ಯಾಗ್ರಹ ಇಷ್ಟವಾಗಿಲ್ಲ. ಹೀಗಾಗಿಯೇ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ. ಪ್ರತಿಭಟನೆ ಬೆಂಬಲಿಸಿ ‘ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್’ ಹ್ಯಾಷ್ ಟ್ಯಾಗ್ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮುಷ್ಕರ ನಿರತ ರೈತ ಸಂಘಟನೆಗಳೊಂದಿಗೆ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದ್ದು, ಫಲಪ್ರದವಾಗಿಲ್ಲ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…