ನವದೆಹಲಿ: ಶೋಷಣೆ ಮನೋಭಾವದ ಸರ್ಕಾರಕ್ಕೆ ಶಾಂತಿಯುತ ಸತ್ಯಾಗ್ರಹ ಇಷ್ಟವಾಗಿಲ್ಲ. ಹೀಗಾಗಿಯೇ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ. ಪ್ರತಿಭಟನೆ ಬೆಂಬಲಿಸಿ ‘ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್’ ಹ್ಯಾಷ್ ಟ್ಯಾಗ್ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮುಷ್ಕರ ನಿರತ ರೈತ ಸಂಘಟನೆಗಳೊಂದಿಗೆ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದ್ದು, ಫಲಪ್ರದವಾಗಿಲ್ಲ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…