ಬೆಂಗಳೂರು : ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮಿ, ಫ್ರೀ ಬಸ್, ಅನ್ನಭಾಗ್ಯ, ಶಕ್ತಿಯೋಜನೆಯಂತಹ ಗ್ಯಾರಂಟಿಗಳನ್ನ ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ಇಂತಹ ದೊಡ್ಡ ತೀರ್ಮಾನವನ್ನ ನಮ್ಮ ಸರ್ಕಾರ ಮಾಡಿದೆ” ಎಂದರು.
ಜೇಬಲ್ಲಿ 10 ರೂಪಾಯಿ ಇದ್ರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ ಎಂದು ಹೇಳಿದರು.
ಇದನ್ನೂ ಓದಿ : 👇
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…