ಬೆಂಗಳೂರು: ಗ್ಯಾರಂಟಿ ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್ಫಂಡ್ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್ನ್ನು ತರಲು ರೆಡಿ ಮಾಡಿದೆ.
ಕೇರಳ ಮಾದರಿಯ ನಯಾ ಚಿಟ್ಫಂಡ್ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್ಐಎಲ್ನಿಂದ ಏಪ್ರಿಲ್ನಲ್ಲಿ ಈ ನಯಾ ಸ್ವರೂಪದ ಚಿಟ್ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್ಫಂಡ್ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶ.
ಹೇಗಿರಲಿದೆ ಚಿಟ್ ಫಂಡ್?
ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಚಿಟ್ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದೆ.
ಕೇರಳದಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ನಡೆಯುತ್ತಿದ್ದು ಕರ್ನಾಟಕದಲ್ಲಿ ಸದ್ಯ ಚಿಟ್ಫಂಡ್ ಉದ್ಯಮ 300 ಕೋಟಿ ರೂ, ಮಾತ್ರವಿದೆ. 10 ಸಾವಿರ ಕೋಟಿ ರೂ. ಲಾಭದಾಯಕವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್ಫಂಡ್ ಉದ್ಯಮ ಬಲಪಡಿಸುವ ಗುರಿಯನ್ನು ಹಾಕಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…