Featured

ಸರ್ಕಾರದ ಅಧಿಕೃತ ಆದೇಶ , ಸುತ್ತೋಲೆಗಳಲ್ಲಿ ಕನ್ನಡ ದೋಷವಾದರೆ ಸಂಬಳದಲ್ಲಿ ಕಡಿತ : ಸುನೀಲ್‍ ಕುಮಾರ್ ಎಚ್ಚರಿಕೆ – Vishwanews24

ಸರ್ಕಾರದ ಅಧಿಕೃತ ಆದೇಶ , ಸುತ್ತೋಲೆಗಳಲ್ಲಿ ಕನ್ನಡ ದೋಷವಾದರೆ ಸಂಬಳದಲ್ಲಿ ಕಡಿತ : ಸುನೀಲ್‍ಕುಮಾರ್

ಬೆಂಗಳೂರು: ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸರ್ಕಾರಿ ನೌಕರರಿಗೆ ಎಚ್ಚರಿಕೆ ನೀಡಿದೆ.

ವಿಧಾನಸಭೆ ಹಾಗೂ ವಿಧಾನಮಂಡದಲ್ಲಿ, ವಿಧಾನಪರಿಷತ್‍ನಲ್ಲಿ ಹೊಸ ಕಾಯ್ದೆ ಜಾರಿಯಾಗಿ ಅನುಷ್ಠಾನಕ್ಕೆ ಬಂದರೆ ಆಕಸ್ಮಿಕವಾಗಿ ಇಲ್ಲವೇ ಕಣ್ತಪ್ಪಿಯೋ ಹಾಗೂ ದುರುದ್ದೇಶಪೂರ್ವಕವಾಗಿ ಸರ್ಕಾರದ ಸುತ್ತೋಲೆಗಳಲ್ಲಿ ಕನ್ನಡವನ್ನು ಅಪಮಾನಿಸಿದರೆ ಅಂಥವರ ವೇತನ ಕಡಿತ, ಮುಂಬಡ್ತಿಗೆ ತಡೆ ಹಾಗೂ ಕೆಲವು ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‍ಕುಮಾರ್ ಅವರು ನಿಯಮಗಳಿಗೆ ತಿದ್ದುಪಡಿ ಮಾಡಿ ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ಅಗತ್ಯ ಸಿದ್ದತೆಗಳನ್ನುಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

12 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago