ಬೆಂಗಳೂರು : ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ಕೊಲೆಯಾಗಿದ್ದ ಹರ್ಷ ಸಹೋದರಿ ಅಶ್ವಿನಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೋರಾಗಿ ಮಾತನಾಡಿ ಕಳುಹಿಸಿದ ಘಟನೆ ಬೆಂಗಳೂರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ನಡೆಯುತ್ತಿರುವ ರಾಜಾಥಿತ್ಯದ ಬಗ್ಗೆ ಅಶ್ವಿನಿ ಅವರು ದೂರು ನೀಡಲು ಹೋಗಿದ್ದ ವೇಳೆ ಘಟನೆ ನಡೆದಿದೆ.
ನ್ಯಾಯ ಕೇಳಲು ಹೋದ ಅಶ್ವಿನಿ ಜತೆ ಗೃಹ ಸಚಿವರು ಜೋರಾಗಿ ಮಾತನಾಡಿದ್ದಾರೆ.
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಅಶ್ವಿನಿ ಕೇಳಿಕೊಂಡಿದ್ದು,ಆದರೆ ಅಶ್ವಿನಿ ಅವರೊಂದಿಗೆ ಜೋರಾಗಿ ಮಾತನಾಡಿ ಕಳುಹಿಸಲಾಗಿದೆ.
ಮಾತನಾಡಲು ಸಮಯ ಕೇಳಿದ್ದೆ ತಪ್ಪಾಯಿತು.ಸರ್ಕಾರದ ಮೇಲೆ ನಂಬಿಕೆ ಹೊರಟು ಹೊಯಿತು. ನ್ಯಾಯ ಸಿಗುವ ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ ಎಂದು ಎಂದು ಅಶ್ವಿನಿ ಹೊರ ನಡೆದಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…