ಬೆಂಗಳೂರು : ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ಕೊಲೆಯಾಗಿದ್ದ ಹರ್ಷ ಸಹೋದರಿ ಅಶ್ವಿನಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೋರಾಗಿ ಮಾತನಾಡಿ ಕಳುಹಿಸಿದ ಘಟನೆ ಬೆಂಗಳೂರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ನಡೆಯುತ್ತಿರುವ ರಾಜಾಥಿತ್ಯದ ಬಗ್ಗೆ ಅಶ್ವಿನಿ ಅವರು ದೂರು ನೀಡಲು ಹೋಗಿದ್ದ ವೇಳೆ ಘಟನೆ ನಡೆದಿದೆ.
ನ್ಯಾಯ ಕೇಳಲು ಹೋದ ಅಶ್ವಿನಿ ಜತೆ ಗೃಹ ಸಚಿವರು ಜೋರಾಗಿ ಮಾತನಾಡಿದ್ದಾರೆ.
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಅಶ್ವಿನಿ ಕೇಳಿಕೊಂಡಿದ್ದು,ಆದರೆ ಅಶ್ವಿನಿ ಅವರೊಂದಿಗೆ ಜೋರಾಗಿ ಮಾತನಾಡಿ ಕಳುಹಿಸಲಾಗಿದೆ.
ಮಾತನಾಡಲು ಸಮಯ ಕೇಳಿದ್ದೆ ತಪ್ಪಾಯಿತು.ಸರ್ಕಾರದ ಮೇಲೆ ನಂಬಿಕೆ ಹೊರಟು ಹೊಯಿತು. ನ್ಯಾಯ ಸಿಗುವ ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ ಎಂದು ಎಂದು ಅಶ್ವಿನಿ ಹೊರ ನಡೆದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…