ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ.
ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ.
ಈ ಬಗ್ಗೆ ರಾಜ್ಯದ ಸುದ್ದಿ ವಾಹಿನಿ ಸೇರಿದಂತೆ ವಿಶ್ವನ್ಯೂಸ್24 ಕೂಡ ವಿಸ್ತಾರವಾದ ಸುದ್ದಿ ಪ್ರಕಟ ಮಾಡಿ ಆದೇಶ ವಾಪಸ್ ಪಡೆಯುವ ಬಗ್ಗೆ ಸುದ್ದಿ ಬಿತ್ತರಿಸಿತ್ತು.
ಈ ಲಿಂಕ್ ನೋಡಿ
https://fb.watch/ehkY0C1UdK/ https://fb.watch/ehkY0C1UdK/
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…