ಬೆಂಗಳೂರು: ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟರು.
ಸರ್ಕಾರದ ಯೋಜನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಇಡೀ ದಿನ ಪ್ರಮುಖರ ಜೊತೆ ಚಿಂತನಾ ಸಭೆ ಮಾಡಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆಯಿಂದ ಹೋಗಬೇಕು ಎಂದು ಚರ್ಚೆಯಾಗಿದೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚೆಯಾಗಿದೆ ಎಂದು ವಿವರಿಸಿದರು.
ಸರ್ಕಾರಿ ಕಚೇರಿಯಲ್ಲಿ ವೀಡಿಯೋ ಬಂದ್ ವಿಚಾರವಾಗಿ ಮಾತನಾಡಿದ ಅವರು, ಅದು ನನ್ನ ಗಮನಕ್ಕೆ ಬಂದಿರಲಿಲ್ಲ. ಕೆಲವು ನೌಕರರ ಮನವಿ ಇತ್ತು. ಹೆಣ್ಣು ಮಕ್ಕಳ Photo, ವೀಡಿಯೋ ಎಲ್ಲ ಮಾಡ್ತಾರೆ ಅಂತಿತ್ತು. ಅವರ ಮನವಿ ಒಂದು ಅರ್ಥದಲ್ಲಿ ಸರಿ ಇತ್ತು. ಯಾರು ಏನೇ ಹೇಳಲಿ. ಮೊದಲು ಯಾವ ರೀತಿ ಇತ್ತೋ ಅದೇ ರೀತಿ ನಿಯಮ ಇರಬೇಕು. ಅದಕ್ಕೆ ತಾತ್ವಿಕ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…