ಬೆಂಗಳೂರು: ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟರು.
ಸರ್ಕಾರದ ಯೋಜನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಇಡೀ ದಿನ ಪ್ರಮುಖರ ಜೊತೆ ಚಿಂತನಾ ಸಭೆ ಮಾಡಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆಯಿಂದ ಹೋಗಬೇಕು ಎಂದು ಚರ್ಚೆಯಾಗಿದೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚೆಯಾಗಿದೆ ಎಂದು ವಿವರಿಸಿದರು.
ಸರ್ಕಾರಿ ಕಚೇರಿಯಲ್ಲಿ ವೀಡಿಯೋ ಬಂದ್ ವಿಚಾರವಾಗಿ ಮಾತನಾಡಿದ ಅವರು, ಅದು ನನ್ನ ಗಮನಕ್ಕೆ ಬಂದಿರಲಿಲ್ಲ. ಕೆಲವು ನೌಕರರ ಮನವಿ ಇತ್ತು. ಹೆಣ್ಣು ಮಕ್ಕಳ Photo, ವೀಡಿಯೋ ಎಲ್ಲ ಮಾಡ್ತಾರೆ ಅಂತಿತ್ತು. ಅವರ ಮನವಿ ಒಂದು ಅರ್ಥದಲ್ಲಿ ಸರಿ ಇತ್ತು. ಯಾರು ಏನೇ ಹೇಳಲಿ. ಮೊದಲು ಯಾವ ರೀತಿ ಇತ್ತೋ ಅದೇ ರೀತಿ ನಿಯಮ ಇರಬೇಕು. ಅದಕ್ಕೆ ತಾತ್ವಿಕ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…