ಬೆಂಗಳೂರು: ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟರು.
ಸರ್ಕಾರದ ಯೋಜನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಇಡೀ ದಿನ ಪ್ರಮುಖರ ಜೊತೆ ಚಿಂತನಾ ಸಭೆ ಮಾಡಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆಯಿಂದ ಹೋಗಬೇಕು ಎಂದು ಚರ್ಚೆಯಾಗಿದೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚೆಯಾಗಿದೆ ಎಂದು ವಿವರಿಸಿದರು.
ಸರ್ಕಾರಿ ಕಚೇರಿಯಲ್ಲಿ ವೀಡಿಯೋ ಬಂದ್ ವಿಚಾರವಾಗಿ ಮಾತನಾಡಿದ ಅವರು, ಅದು ನನ್ನ ಗಮನಕ್ಕೆ ಬಂದಿರಲಿಲ್ಲ. ಕೆಲವು ನೌಕರರ ಮನವಿ ಇತ್ತು. ಹೆಣ್ಣು ಮಕ್ಕಳ Photo, ವೀಡಿಯೋ ಎಲ್ಲ ಮಾಡ್ತಾರೆ ಅಂತಿತ್ತು. ಅವರ ಮನವಿ ಒಂದು ಅರ್ಥದಲ್ಲಿ ಸರಿ ಇತ್ತು. ಯಾರು ಏನೇ ಹೇಳಲಿ. ಮೊದಲು ಯಾವ ರೀತಿ ಇತ್ತೋ ಅದೇ ರೀತಿ ನಿಯಮ ಇರಬೇಕು. ಅದಕ್ಕೆ ತಾತ್ವಿಕ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…