Featured

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿ ಲೈಂಗಿಕ ಸಂಪರ್ಕ : ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು -Vishwanews24

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿ ಲೈಂಗಿಕ ಸಂಪರ್ಕ : ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು -Vishwanews24

ಬೆಂಗಳೂರು: “ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ, ವಿಡಿಯೋ ಕರೆ ಮಾಡಿ ಆಶ್ಲೀಲವಾಗಿ ನಡೆದುಕೊಳ್ಳುವಂತೆ ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ” ಇದು ಸಿಡಿ ಪ್ರಕರಣದಲ್ಲಿ ಯುವತಿ ಇಂದು ನೀಡಿದ ದೂರಿನ ಸಾರಾಂಶ.

ಯುವತಿ ಇಂದು ವಕೀಲ ಜಗದೀಶ್ ಅವರ ಮೂಲಕ ಲಿಖಿತ ದೂರನ್ನು ಪೊಲೀಸರಿಗೆ ನೀಡಿದ್ದಾಳೆ.

ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24

“ನಾನು ಬೆಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು, ಕಿರುಚಿತ್ರ ಮಾಡುವ ಸಲುವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದ್ದರು. ಸಚಿವರು ನನ್ನ ಕುಟುಂಬದ ಬಗ್ಗೆ ವಿಚಾರಿಸಿ ಆಪ್ತವಾಗಿ ಮಾತನಾಡುತ್ತಿದ್ದರು. ನನಗೆ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದರು. ನನ್ನ ಬಳಿ ಲಕ್ಷಾಂತರ ರೂ ಹಣವಿಲ್ಲವೆಂದು ತಿಳಿದ ಅವರು, ಅವರು ಹೇಳಿದಂತೆ ಕೇಳಬೇಕೆಂದು ಹೇಳಿದ್ದರು” ಎಂದು ದೂರಿನಲ್ಲಿ ವಿವರಿಸಲಾಗಿದೆ.

ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಅವರು ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದರು. ಅವರು ಪ್ರಭಾವಿಯಾದ ಕಾರಣ ಅವರು ಹೇಳಿದಂತೆ ನಾನು ಕೇಳಿದೆ. ನಂತರ ಬೆಂಗಳೂರು ನಿವಾಸಕ್ಕೆ ಬಂದು ಕೆಲಸದ ವಿಚಾರ ಮಾತನಾಡುವುದಿದೆ, ಮನೆಗೆ ಬಾ ಎಂದು ಕರೆದಿದ್ದರು. ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿ, ಕೋಣೆಯಲ್ಲಿ ಲೈಂಗಿಕ ಕ್ರಿಯೆ ನಡೆಸಿದರು. ಎರಡು ಬಾರಿ ಈ ರೀತಿ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇನೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24

ನನಗೆ ಸರ್ಕಾರಿ ನೌಕರಿ ನೀಡದೆ ಮೋಸ ಮಾಡಿದ್ದಾರೆ. ನಾನು ದೂರು ನೀಡದಂತೆ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಭದ್ರತೆ ಇಲ್ಲದ ಕಾರಣ ನಾನು ಪರಿಚಿತ ವಕೀಲರ ಮೂಲಕ ದೂರು ನೀಡುತ್ತಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

10 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago