ಕಾಪು: ಮಹಾರಾಷ್ಟ್ರ ಹಾಗೂ ಇತರ ರಾಜ್ಯದಿಂದ ಕಾಪು ತಾಲೂಕಿಗೆ ಆಗಮಿಸಿದ ಅತಿಥಿಗಳನ್ನು ಕೊರೋನಾ ಮುಂಜಾಗ್ರತಾ ಕ್ರಮವನ್ನು ಅನುಸರಿಸುವ ಅಂಗವಾಗಿ ಜಿಲ್ಲಾಡಳಿತ ಮತ್ತು ಸರ್ಕಾರಿ ಆದೇಶದಂತೆ ತಾಲೂಕಿನ ವಿವಿಧ ಭಾಗದಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ತಂಗಿರುವ ಎಲ್ಲಾ ಅತಿಥಿಗಳಿಗೆ ಕಾಪು ಹೊಸಮಾರಿಗುಡಿ ವತಿಯಿಂದ ಬೆಳಗ್ಗಿನ ಉಪಹಾರ,ಮಧ್ಯಾಹ್ನ ಊಟ,ಸಂಜೆಯ ಉಪಹಾರ ಮತ್ತು ರಾತ್ರಿ ಉತ್ತಮ ಗುಣಮಟ್ಟದ ರುಚಿಶುಚಿಯಾದ ಆಹಾರ ಒದಗಿಸುವ ಕಾರ್ಯ ಮಾಡತ್ತಿದ್ದಾರೆ.
ಆಹಾರದ ಪೊಟ್ಟಣ ತಯಾರಿಸುವಲ್ಲಿ ದೇಗುಲ ಸಿಬ್ಬಂದಿಗಳು ಸಹಕರಿಸುತ್ತಿದ್ದಾರೆ.
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 42 ರೂ. ಏರಿಕೆ ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…