ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ (68) ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸೂಚಿಸಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ಹೆಚ್ಎಸ್ಆರ್ ಲೇಔಟ್ನ ಎಂಸಿಹೆಚ್ಎಸ್ ಕ್ಲಬ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಓಂ ಪ್ರಕಾಶ್ ಜೊತೆಗೆ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಅಂತಿಮ ದರ್ಶನ ಪಡೆದರು. ಈ ವೇಳೆ ಅವರ ಜೊತೆಗಿನ ಒಡನಾಟ ನೆನೆದು ಕಣ್ಣೀರಿಟ್ಟಿದ್ದಾರೆ.
ಅಂತ್ಯಸಂಸ್ಕಾರದ ವೇಳೆ ಓಂ ಪ್ರಕಾಶ್ ಸಹೋದರಿ ಮತ್ತು ಪುತ್ರ ಕಾರ್ತೀಕೇಶ್ ಕಣ್ಣೀರಿಟ್ಟಿದ್ದಾರೆ. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…