ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಮತ್ತೆ ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಕುರಿತು ಮಾಹಿತಿ ನೀಡಿದ್ದು, 2005, ಜನವರಿ 1ಕ್ಕಿಂತಲೂ ಪೂರ್ವದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ -1964ರ ಕಲಂ 94(ಎ)ರನ್ವಯ ಅವಕಾಶ ನೀಡಲಾಗಿದೆ. ನಮೂನೆ-57ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಮೇ 31 ರ 2023 ರವರೆಗೆ ಅವಕಾಶ ನೀಡಲಾಗಿದೆ.
ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ಭೂ ಕಂದಾಯ ಕಾಯ್ದೆ 1964ರ ಕಲಂ 94 ಎ, 94 ಬಿ, 94ಎ (4) ರ ಅಡಿ ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸದವರಿಗೆ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಅವಧಿ ವಿಸ್ತರಿಸಲಾಗಿದೆ ಎಂದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…