ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದ್ದು, ಭರವಸೆಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರಕಲಗೂಡು ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ.
ರಾಮಸ್ವಾಮಿ ಅವರು ಈಗಾಗಲೇ ತನ್ನ ರಾಜೀನಾಮೆ ಪತ್ರವನ್ನು ಸ್ಪೀಕರ್ ಮತ್ತು ಮುಖ್ಯಮಂತ್ರಿಗೆ ರವಾನಿಸಿದ್ದಾರೆ.
ಕೆಂಗೇರಿ ಸಮೀಪದ ಬಿಎಂ ಕಾವಲು ಪ್ರದೇಶದಲ್ಲಿ 305 ಎಕರೆ ಭೂಗಳ್ಳರ ಪಾಲಾಗಿದೆ. ಭೂಗಳ್ಳರಿಂದ ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಮೈತ್ರಿ ಸರ್ಕಾರ ಹಿಂದೆ ಸರಿದಿದೆ. ಅಲ್ಲದೆ 300 ಎಕರೆಗೂ ಹೆಚ್ಚು ಭೂಮಿ ತೆರವಿಗೆ ಸರ್ಕಾರ ಮುಂದಾಗಲಿಲ್ಲ. ಇದರಿಂದ ಬೇಸರಗೊಂಡು ರಾಮಸ್ವಾಮಿ ಅವರು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…