ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಜೆಡಿಎಸ್ಗಿಂತ ಕಾಂಗ್ರೆಸ್ಗೆ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್ ‘ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಅದನ್ನು ಆಲೋಚಿಸಿ ಕೊಟ್ಟಿದ್ದಾರೋ ಗೊತ್ತಿಲ್ಲ. ಅದನ್ನು ತಿರುಚುವ ವಿಚಾರವಾಗಲಿ, ಸಮರ್ಥಿಸಿಕೊಳ್ಳುವುದಾಗಲಿ ಬೇಡ’ಎಂದರು.
‘ಸರ್ಕಾರ 5 ವರ್ಷಗಳ ಕಾಲ ಇರಲಿದೆ, ಜನ ಪರವಾದ ಕಾರ್ಯ ಮಾಡಲಿದೆ. ಬಿಜೆಪಿ ನಾಯಕರು ಎಲ್ಲಿ ತೂರಿಕೊಳ್ಳುವುದು ಎಂದು ಕಾದು ಕುಳಿತಿದ್ದಾರೆ’ ಎಂದರು.
‘ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ಒಂದು ದಿನವೂ ತೊಂದರೆ ನೀಡಿಲ್ಲ’ ಎಂದರು.
ಸಮ್ಮಿಶ್ರ ಸರ್ಕಾರದ ಆಯಸ್ಸಿನ ಕುರಿತು ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬಳಿಕ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ತೀವ್ರ ಕೋಲಾಹಲ ಉಂಟಾಗಿದೆ.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…