ಬೆಂಗಳೂರು: ರಾತ್ರಿ ಕರ್ಫ್ಯೂ ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿ ಸರ್ಕಾರದಲ್ಲಿ ಎಲ್ಲವೂ ಗೊಂದಲವೇ ಆಗೋಗಿದೆ. ಮೊದಲು ಒಂದು ನಿರ್ಧಾರ ಮಾಡ್ತಾರೆ, ಆಮೇಲೆ ಆದೇಶ ವಾಪಸ್ ಪಡಿತಾರೆ. ಎಲ್ಲ ಸಂದರ್ಭದಲ್ಲೂ ಹೀಗೇ ಗೊಂದಲಕಾರಿ ನಿರ್ಧಾರ ತೆಗೆದುಕೊಳ್ತಾರೆ. ಸರ್ಕಾರ ಜನರ ಮನಸ್ಸಲ್ಲಿ ಸಂಶಯ ಉಳಿಯುವಂತೆ ಮಾಡಬಾರದು. ಜನರ ಸಂಶಯಗಳನ್ನು ಬಗೆಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಹೊಸ ತಳಿಯ ಕೊರೊನಾ ಯಾವಾಗ ಸ್ಫೋಟಗೊಳ್ಳತ್ತೆ ಗೊತ್ತಿಲ್ಲ. ಆದರೆ, ಸರ್ಕಾರ ಹಳೆ ಕೋವಿಡ್ ಕೇರ್ ಸೆಂಟರ್ಗಳನ್ನು ಯೋಚನೆ ಮಾಡದೆ ಕ್ಲೋಸ್ ಮಾಡಿತು. ಈಗ ಜನ ಎಲ್ಲಿಗೆ ಹೋಗಬೇಕು? ಏನು ಚಿಕಿತ್ಸೆ ಪಡೆದುಕೊಳ್ಳಬೇಕು? ಅನ್ನೋದೇ ಗೊಂದಲ ಆಗ್ತಿದೆ ಎಂದಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…