ಬೆಂಗಳೂರು: ರಾತ್ರಿ ಕರ್ಫ್ಯೂ ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿ ಸರ್ಕಾರದಲ್ಲಿ ಎಲ್ಲವೂ ಗೊಂದಲವೇ ಆಗೋಗಿದೆ. ಮೊದಲು ಒಂದು ನಿರ್ಧಾರ ಮಾಡ್ತಾರೆ, ಆಮೇಲೆ ಆದೇಶ ವಾಪಸ್ ಪಡಿತಾರೆ. ಎಲ್ಲ ಸಂದರ್ಭದಲ್ಲೂ ಹೀಗೇ ಗೊಂದಲಕಾರಿ ನಿರ್ಧಾರ ತೆಗೆದುಕೊಳ್ತಾರೆ. ಸರ್ಕಾರ ಜನರ ಮನಸ್ಸಲ್ಲಿ ಸಂಶಯ ಉಳಿಯುವಂತೆ ಮಾಡಬಾರದು. ಜನರ ಸಂಶಯಗಳನ್ನು ಬಗೆಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಹೊಸ ತಳಿಯ ಕೊರೊನಾ ಯಾವಾಗ ಸ್ಫೋಟಗೊಳ್ಳತ್ತೆ ಗೊತ್ತಿಲ್ಲ. ಆದರೆ, ಸರ್ಕಾರ ಹಳೆ ಕೋವಿಡ್ ಕೇರ್ ಸೆಂಟರ್ಗಳನ್ನು ಯೋಚನೆ ಮಾಡದೆ ಕ್ಲೋಸ್ ಮಾಡಿತು. ಈಗ ಜನ ಎಲ್ಲಿಗೆ ಹೋಗಬೇಕು? ಏನು ಚಿಕಿತ್ಸೆ ಪಡೆದುಕೊಳ್ಳಬೇಕು? ಅನ್ನೋದೇ ಗೊಂದಲ ಆಗ್ತಿದೆ ಎಂದಿದ್ದಾರೆ.
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…