Featured

ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ನೇಮಕಾತಿ ರದ್ದು – Vishwanews24

ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ತಾತ್ಕಾಲಿಕ ನೌಕರಿ ನೇಮಕಾತಿ ರದ್ದು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಈ ಹಿಂದಿನ ಬೊಮ್ಮಾಯಿ ಸರ್ಕಾರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಕಾಂಗ್ರೆಸ್ ನೂತನ ಸರ್ಕಾರ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ರದ್ದು ಮಾಡಿದೆ.

ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು, ನಂತರ ಪ್ರವೀಣ್ ಪತ್ನಿಗೆ ಕೆಲಸ ನೀಡುವಂತೆ ಆಗ್ರಹಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ತಾತ್ಕಾಲಿಕವಾಗಿ ಅವರನ್ನು ನೇಮಕ ಮಾಡಲಾಗಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

27 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

33 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago