ಕೊಪ್ಪಳ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ಸರ್ಕಾರ ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡುತ್ತಿದೆ. ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದರು.
ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.
ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …