ಮೈಸೂರು: ಬಿಜೆಪಿ ಪರ ಹೇಳಿಕೆ ನೀಡುವ ಮೂಲಕ ಜೆಡಿಎಸ್ ಸಚಿವ ಜಿ.ಟಿ. ದೇವೇಗೌಡ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜೀನಾಮೆ ಕೊಡಿಸೋಕೆ ಹೋಗಿಲ್ಲ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಸರ್ಕಾರ ಬೀಳಿಸುವುದರಲ್ಲಿ ರಾಜ್ಯ ಬಿಜೆಪಿ ನಾಯಕರ ಪಾತ್ರವಿಲ್ಲ. ಅದೇನಿದ್ದರೂ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕೈಯಲ್ಲಿದೆ. ಬೇರೆ ಯಾರೂ ನಿರ್ದೇಶನ ನೀಡಿದರು ಅದು ಅಧಿಕೃತವಲ್ಲ ಎಂದು ತಿಳಿಸಿದ್ದಾರೆ.
ಮೋದಿ, ಅಮೀತ್ ಷಾ ಬಜೆಟ್ ಹಾಗೂ ಅಧಿವೇಶನ ಕಡೆ ಗಮನ ಹರಿಸಿದ್ದಾರೆ. ಕಾಶ್ಮಿರ ಸಮಸ್ಯೆ, ಅಮೆರಿಕಾ, ಚೀನಾ ಜೊತೆ ಮಾತುಕತೆಯಲ್ಲಿ ಮಗ್ನರಾಗಿದ್ದಾರೆ.ಬಿಜೆಪಿ ನಾಯಕರ ಮೇಲೆ ಕೆಸರೆರಚುವ ಅಗತ್ಯವಿಲ್ಲ ಜೆಡಿಎಸ್ನಲ್ಲಿ ಯಾರು ರಾಜೀನಾಮೆ ಕೊಟ್ಟಿಲ್ಲ. ಕಾಂಗ್ರೆಸ್ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್ಸಿಂಗ್ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಯಾರು ಯಾರ ಮೇಲು ಕೇಸರೇರೆಚೋ ಪ್ರಶ್ನೆಯೇ ಇಲ್ಲ ಜಿ.ಟಿ.ದೇವೇಗೌಡರು ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…