ಮೈಸೂರು: ಬಿಜೆಪಿ ಪರ ಹೇಳಿಕೆ ನೀಡುವ ಮೂಲಕ ಜೆಡಿಎಸ್ ಸಚಿವ ಜಿ.ಟಿ. ದೇವೇಗೌಡ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜೀನಾಮೆ ಕೊಡಿಸೋಕೆ ಹೋಗಿಲ್ಲ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಸರ್ಕಾರ ಬೀಳಿಸುವುದರಲ್ಲಿ ರಾಜ್ಯ ಬಿಜೆಪಿ ನಾಯಕರ ಪಾತ್ರವಿಲ್ಲ. ಅದೇನಿದ್ದರೂ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕೈಯಲ್ಲಿದೆ. ಬೇರೆ ಯಾರೂ ನಿರ್ದೇಶನ ನೀಡಿದರು ಅದು ಅಧಿಕೃತವಲ್ಲ ಎಂದು ತಿಳಿಸಿದ್ದಾರೆ.
ಮೋದಿ, ಅಮೀತ್ ಷಾ ಬಜೆಟ್ ಹಾಗೂ ಅಧಿವೇಶನ ಕಡೆ ಗಮನ ಹರಿಸಿದ್ದಾರೆ. ಕಾಶ್ಮಿರ ಸಮಸ್ಯೆ, ಅಮೆರಿಕಾ, ಚೀನಾ ಜೊತೆ ಮಾತುಕತೆಯಲ್ಲಿ ಮಗ್ನರಾಗಿದ್ದಾರೆ.ಬಿಜೆಪಿ ನಾಯಕರ ಮೇಲೆ ಕೆಸರೆರಚುವ ಅಗತ್ಯವಿಲ್ಲ ಜೆಡಿಎಸ್ನಲ್ಲಿ ಯಾರು ರಾಜೀನಾಮೆ ಕೊಟ್ಟಿಲ್ಲ. ಕಾಂಗ್ರೆಸ್ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್ಸಿಂಗ್ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಯಾರು ಯಾರ ಮೇಲು ಕೇಸರೇರೆಚೋ ಪ್ರಶ್ನೆಯೇ ಇಲ್ಲ ಜಿ.ಟಿ.ದೇವೇಗೌಡರು ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…