ಮೈಸೂರು: ಬಿಜೆಪಿ ಪರ ಹೇಳಿಕೆ ನೀಡುವ ಮೂಲಕ ಜೆಡಿಎಸ್ ಸಚಿವ ಜಿ.ಟಿ. ದೇವೇಗೌಡ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜೀನಾಮೆ ಕೊಡಿಸೋಕೆ ಹೋಗಿಲ್ಲ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಸರ್ಕಾರ ಬೀಳಿಸುವುದರಲ್ಲಿ ರಾಜ್ಯ ಬಿಜೆಪಿ ನಾಯಕರ ಪಾತ್ರವಿಲ್ಲ. ಅದೇನಿದ್ದರೂ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕೈಯಲ್ಲಿದೆ. ಬೇರೆ ಯಾರೂ ನಿರ್ದೇಶನ ನೀಡಿದರು ಅದು ಅಧಿಕೃತವಲ್ಲ ಎಂದು ತಿಳಿಸಿದ್ದಾರೆ.
ಮೋದಿ, ಅಮೀತ್ ಷಾ ಬಜೆಟ್ ಹಾಗೂ ಅಧಿವೇಶನ ಕಡೆ ಗಮನ ಹರಿಸಿದ್ದಾರೆ. ಕಾಶ್ಮಿರ ಸಮಸ್ಯೆ, ಅಮೆರಿಕಾ, ಚೀನಾ ಜೊತೆ ಮಾತುಕತೆಯಲ್ಲಿ ಮಗ್ನರಾಗಿದ್ದಾರೆ.ಬಿಜೆಪಿ ನಾಯಕರ ಮೇಲೆ ಕೆಸರೆರಚುವ ಅಗತ್ಯವಿಲ್ಲ ಜೆಡಿಎಸ್ನಲ್ಲಿ ಯಾರು ರಾಜೀನಾಮೆ ಕೊಟ್ಟಿಲ್ಲ. ಕಾಂಗ್ರೆಸ್ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್ಸಿಂಗ್ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಯಾರು ಯಾರ ಮೇಲು ಕೇಸರೇರೆಚೋ ಪ್ರಶ್ನೆಯೇ ಇಲ್ಲ ಜಿ.ಟಿ.ದೇವೇಗೌಡರು ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…