Featured

ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು : ಎಂ.ಬಿ ಪಾಟೀಲ್  ವಾಗ್ದಾಳಿ – vishwanews24

ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು : ಎಂ.ಬಿ ಪಾಟೀಲ್  ವಾಗ್ದಾಳಿ

ವಿಜಯಪುರ: ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದು ಸಚಿವ ಎಂ.ಬಿ ಪಾಟೀಲ್  ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕಿಯಿಸಿದ ಅವರು, ನಮ್ಮ ಗ್ಯಾರಂಟಿಗಳನ್ನು ಮೋದಿ ಕಾಪಿ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ನಡೆಯಲ್ಲ ಎಂದರೆ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿರೋದು ಯಾಕೆ? ಬಡವರಿಗೆ, ಮಹಿಳೆಯರಿಗೆ ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಅವುಗಳು ಮುಂದುವರಿಯಲಿವೆ, ಅಭಿವೃದ್ಧಿ ಕೂಡ ಆಗಲಿದೆ ಕಿಡಿಕಾರಿದರು.

ಕೆಲ ತಿಂಗಳಿನಿಂದ ಗೃಹಲಕ್ಷ್ಮಿ ಹಣ ಪಾವತಿ ಇಲ್ಲ ಎಂಬ ವಿಚಾರವಾಗಿ, ಈ ಕುರಿತು ಚರ್ಚೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು, ಬಡವರಿಗೆ ಹೋಗಬೇಕು. ಬಡವರು ಉಳಿದರೆ ಅವರಿಗೂ ಸಿಗಬೇಕು, ಆದರೆ ಶ್ರೀಮಂತರು, ಉಳ್ಳವರು ತಾವೇ ಬಿಟ್ಟು ಹೋಗಬೇಕು. ಇಲ್ಲವಾದರೆ ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago