Featured

ಸರ್ಜಾ ವಿರುದ್ಧ ಆರೋಪಕ್ಕೆ ತಿರುಗಿಬಿದ್ದ ನಟಿ ..ಫೈರ್ ಸಂಸ್ಥೆಗೆ ರಾಜೀನಾಮೆ ನೀಡಿದ ಪ್ರಿಯಾಂಕಾ ಉಪೇಂದ್ರ

ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಫೈರ್​ (FIRE) ಸಂಸ್ಥೆಯಿಂದ ಹೊರ ಬಂದಿದ್ದಾರೆ. ಈ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗರಾಗಿದ್ದ ಪ್ರಿಯಾಂಕ ಉಪೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶ್ರುತಿ ಹರಿಹರನ್, ನಟ ಅರ್ಜುನ್​ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಈ ‘ಫೈರ್​’ ಸಂಸ್ಥೆಯಲ್ಲಿ ಸದ್ಯ ಇವರ ರಾಜೀನಾಮೆಯನ್ನು ನೀಡಿರುವ ಹಿನ್ನಲೆಯಲ್ಲಿ ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಫೈರ್​ (FIRE) ಸಂಸ್ಥೆಯಿಂದ ಹೊರ ಬಂದ ನಂತರ ನಟಿ ಪ್ರಿಯಾಂಕಾ ಉಪೇಂದ್ರ ಮಾತನಾಡಿ ಸಂಸ್ಥೆಯ ಉದ್ದೇಶವೇ ಹಾದಿ ತಪ್ಪುತ್ತಿದೆ, ಫೈಯರ್ ಸಂಸ್ಥೆಯ ಸದಸ್ಯರ ಸಿದ್ಧಾಂತಗಳಿಗೂ ನನ್ನ ಸಿದ್ಧಾಂತಕ್ಕೂ ಹೊಂದಾಣಿಕೆ ಆಗಲಿಲ್ಲ. ಶ್ರುತಿ ಹರಿಹರನ್ #MeToo ಪ್ರಕರಣವನ್ನ ಬೇರೆ ರೀತಿಯಲ್ಲೇ ಬಗೆಹರಿಸಬಹುದಿತ್ತು.

ಅದನ್ನು ಈರೀತಿಯಾಗಿ ಹಾದಿರಂಪ ಬೀದಿರಂಪ ಮಾಡದೆ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳ ಬಹುದ್ದಿತ್ತು ಆದರೆ ಇದು ಫೈರ್ ಸಂಸ್ಥೆಯ ಉದ್ದೇಶವೇ ಅಲ್ಲ. ಎಲ್ಲವನ್ನೂ ಗುಟ್ಟಾಗಿ ಪರಿಹರಿಸುವ ಪರಿಕಲ್ಪನೆಯೊಂದಿಗೆ ಈ ಸಂಸ್ಥೆ ರೂಪುಗೊಂಡಿತ್ತು. ಆದರೆ ಎಲ್ಲೋ ಒಂದು ಕಡೆ ಉದ್ದೇಶ ದಾರಿ ತಪ್ಪುತ್ತಿದೆ ಎಂದು ಅನಿಸಿದಾಗ ಹೊರ ಬಂದೆ ಎಂದು ಪ್ರಿಯಾಂಕ ಹೇಳಿದರು ಚಿತ್ರರಂಗದಲ್ಲಿ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಹಾಗೂ ಅವರ ಮೇಲಾಗುವ ಲೈಂಗಿಕ ದೌರ್ಜನ್ಯವನ್ನು ತಡೆಯುವ ಉದ್ದೇಶದಿಂದಲೇ ಫೈರ್ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು’ ಎಂದು ಹೇಳಿದರು.

Vishwa News 24

Recent Posts

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

5 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

15 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

22 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

44 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago