ಪೆರಾಜೆ: ಪತಿಯ ಅಗಲಿಕೆಯಿಂದ ನೋವಿನಿಂದ ಹೊರಬರಲಾರದೆ ಯುವ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಾಜೆಯಲ್ಲಿ ನಡೆದಿದೆ.
ಮೃತರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ, ದಿ| ದಿನೇಶ್ ಪೆರಿಯಡ್ಕ ಅವರ ಪತ್ನಿ , ನರ್ಸ್ ವೃತ್ತಿಯಲ್ಲಿದ್ದ ರೂಪಾ (30 ವರ್ಷ) ಎಂದು ತಿಳಿದು ಬಂದಿದೆ.
ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರು.ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕಕ್ಕೆ ಮದುವೆ ಮಾಡಿಕೊಡಲಾಗಿತ್ತು.ಕಳೆದ ಹದಿನೈದು ದಿನಗಳ ಅ. 7 ರಂದು ದಿನೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕೊಡಗು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…