Featured

ಸಹಕಾರಿ ಸಚಿವ ಎಸ್ .ಟಿ ಸೋಮಶೇಖರ್ ಬ್ಲ್ಯಾಕ್ ಮೇಲ್ ತಂತ್ರಗಳಿಗೆ ಬಗ್ಗುವುದಿಲ್ಲ: ಸಹಕಾರಿ ಮುಖಂಡ ಬೆಳಪು ದೇವಿ ಪ್ರಸಾದ್ ಶೆಟ್ಟಿ vishwanews24

ಸಹಕಾರಿ ಸಚಿವ ಎಸ್ .ಟಿ ಸೋಮಶೇಖರ್ ಬ್ಲ್ಯಾಕ್ ಮೇಲ್ ತಂತ್ರಗಳಿಗೆ ಬಗ್ಗುವುದಿಲ್ಲ: ಸಹಕಾರಿ ಮುಖಂಡ ಬೆಳಪು ದೇವಿ ಪ್ರಸಾದ್ ಶೆಟ್ಟಿ

ಕಾಪು: ಉಡುಪಿಯಲ್ಲಿ ನಡೆದ ಜನಸ್ವರಾಜ್
ಸಮಾವೇಶದಲ್ಲಿ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ SCDCC ಬ್ಯಾಂಕ್ ಮತ್ತು ಎಂಎನ್ ರಾಜೇಂದ್ರ ಕುಮಾರ್ ಅವರ ಬಗ್ಗೆ ಮಾತನಾಡಿದ ಮಾತುಗಳ ಬಗ್ಗೆ ಸಹಕಾರಿ ಬೆಳಪು ದೇವಿಪ್ರಸಾದ್ ಶೆಟ್ಟಿ ಟಾಂಗ್ ನೀಡಿದ್ದಾರೆ.
ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ” ಡಾ ಎಮ್ ಎನ್ ರಾಜೇಂದ್ರ ಕುಮಾರ್ ಅವರು ಪಕ್ಷಾತೀತವಾಗಿ ಸಹಕಾರಿಗಳನ್ನು ಬೆಳೆಸಿದ್ದಾರೆ ಸಹಕಾರಿ ಕ್ಷೇತ್ರಕ್ಕೊಂದು ಕರ್ನಾಟಕ ವಿಧಾನ ಪರಿಷತ್ ನಲ್ಲಿ ಅವಕಾಶ ಸಿಗಬೇಕೆಂಬ ನೂರಾರು ಸಹಕಾರಿಗಳ ಒತ್ತಾಸೆಯ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಇದರಿಂದ ವಿಚಲಿತರಾದ ಸೋಮಶೇಖರ ಅವರು ಬ್ಲಾಕ್ ಮೇಲ್ ತಂತ್ರವನ್ನು ಅನುಸರಿಸಿರುವುದು ಖಂಡನೀಯ ಎಂದು ಅವರು ಹೇಳಿದರು.
ಇಂತಹ ತಂತ್ರಗಳಿಗೆ ಜಗ್ಗುವುದಿಲ್ಲ ಸಹಕಾರಿ ಸಚಿವರಾದ ಸೋಮಶೇಖರ ಅವರು ಗೊತ್ತಿದೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ಹೆಸರುಗಳಿಸಿದೆ ಈ ಈ ಬ್ಯಾಂಕಿನಲ್ಲಿ ಯಾವುದಾದರೂ ಅವ್ಯವಹಾರ ನಡೆದಿದ್ದರೆ ತನಿಖೆ ನಡೆಸಲಿ .ಸೋಮಶೇಖರ್ ಅವರ ಆಪ್ತ ಸಹಾಯಕ ಕಾಂಗ್ರೆಸ್ ಪಕ್ಷದಲ್ಲಿ ಮಂಡ್ಯದಲ್ಲಿ ಸ್ಪರ್ದಿಸುತ್ತಿರುವುದರಿಂದ ಅವರು ಹತಾಶರಾಗಿ ಈ ರೀತಿಯ ಹೇಳಿಕೆಯನ್ನು ನೀಡಿರುವುದು ದುರದೃಷ್ಟಕರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಬೆಳಪು ಡಾ ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

6 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

6 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

8 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

9 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

10 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

10 hours ago