ಸಹಕಾರ ಭಾರತಿ, ಕಾಪು ತಾಲೂಕು ಮಟ್ಟದ ಅಭ್ಯಾಸ ವರ್ಗ ಉದ್ಘಾಟನೆ: vishwanews24
ಕಾಪು: ಸಹಕಾರ ಭಾರತಿ, ಕಾಪು ತಾಲೂಕು ಮಟ್ಟದ ಅಭ್ಯಾಸ ವರ್ಗ ಉದ್ಘಾಟನಾ ಕಾರ್ಯಕ್ರಮ ಹೊಟೇಲ್ ಮಂದಾರ, ಸೀತಾಪದ ಕನ್ವೇಷನ್ ಹಾಲ್ ಕಾಪುವಿನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು CA ಜೀವನ್ ಕುಮಾರ್ ಶೆಟ್ಟಿ ನೆರವೇರಿಸಿ ಸಹಕಾರಿ ರಂಗಕ್ಕೆ ವಿಧಿಸುವ ತೆರಿಗೆ ವಿಚಾರವಾಗಿ ಸಹಕಾರ ಭಾರತಿ ಹೋರಾಟ ಮಾಡುವ ಅಗತ್ಯವಿದೆ ಮತ್ತು ಸಂಘದ ಸದಸ್ಯರಾದವರು ವಾರ್ಷಿಕ ಮಹಾಸಭೆಗೆ ಹಾಜರಾಗುವ ಬಗ್ಗೆ ಮನವರಿಕೆ ಮಾಡಬೇಕು ಮತ್ತು ಸರಕಾರಿ ಶಾಲೆಯ ಬದಲು ಸಹಕಾರಿ ಶಾಲೆಗಳು ಆರಂಭವಾಗಬೇಕು ಎಂದರು.
ಉಡುಪಿ ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು
ಶ್ರೀ ಗಂಗಾಧರ ಸುವರ್ಣ ಅಧ್ಯಕ್ಷರು, ಸಹಕಾರ ಭಾರತಿ, ಕಾಪು ತಾಲೂಕು) , ಮುರಲೀಧರ ಪೈ (ಉಪಾಧ್ಯಕ್ಷರು, ಸಹಕಾರ ಭಾರತಿ, ಉಡುಪಿ,ಸುಧಾಮ ಶೆಟ್ಟಿ ಮಲ್ಲಾರು ಉಪಸ್ಥಿತರಿದ್ದರು.
ಕೇಶವ ಮೊಯಿಲಿ ಕಾರ್ಯಕ್ರಮ ನಿರೂಪಿಸಿ ಚಂದ್ರಶೇಖರ ವಂದಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…