ಸಹಕಾರ ಭಾರತಿ, ಕಾಪು ತಾಲೂಕು ಮಟ್ಟದ ಅಭ್ಯಾಸ ವರ್ಗ ಉದ್ಘಾಟನೆ: vishwanews24
ಕಾಪು: ಸಹಕಾರ ಭಾರತಿ, ಕಾಪು ತಾಲೂಕು ಮಟ್ಟದ ಅಭ್ಯಾಸ ವರ್ಗ ಉದ್ಘಾಟನಾ ಕಾರ್ಯಕ್ರಮ ಹೊಟೇಲ್ ಮಂದಾರ, ಸೀತಾಪದ ಕನ್ವೇಷನ್ ಹಾಲ್ ಕಾಪುವಿನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು CA ಜೀವನ್ ಕುಮಾರ್ ಶೆಟ್ಟಿ ನೆರವೇರಿಸಿ ಸಹಕಾರಿ ರಂಗಕ್ಕೆ ವಿಧಿಸುವ ತೆರಿಗೆ ವಿಚಾರವಾಗಿ ಸಹಕಾರ ಭಾರತಿ ಹೋರಾಟ ಮಾಡುವ ಅಗತ್ಯವಿದೆ ಮತ್ತು ಸಂಘದ ಸದಸ್ಯರಾದವರು ವಾರ್ಷಿಕ ಮಹಾಸಭೆಗೆ ಹಾಜರಾಗುವ ಬಗ್ಗೆ ಮನವರಿಕೆ ಮಾಡಬೇಕು ಮತ್ತು ಸರಕಾರಿ ಶಾಲೆಯ ಬದಲು ಸಹಕಾರಿ ಶಾಲೆಗಳು ಆರಂಭವಾಗಬೇಕು ಎಂದರು.
ಉಡುಪಿ ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು
ಶ್ರೀ ಗಂಗಾಧರ ಸುವರ್ಣ ಅಧ್ಯಕ್ಷರು, ಸಹಕಾರ ಭಾರತಿ, ಕಾಪು ತಾಲೂಕು) , ಮುರಲೀಧರ ಪೈ (ಉಪಾಧ್ಯಕ್ಷರು, ಸಹಕಾರ ಭಾರತಿ, ಉಡುಪಿ,ಸುಧಾಮ ಶೆಟ್ಟಿ ಮಲ್ಲಾರು ಉಪಸ್ಥಿತರಿದ್ದರು.
ಕೇಶವ ಮೊಯಿಲಿ ಕಾರ್ಯಕ್ರಮ ನಿರೂಪಿಸಿ ಚಂದ್ರಶೇಖರ ವಂದಿಸಿದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…