Featured

ಸಹಕಾರ ಭಾರತಿ ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಭೋಳ ಸದಾಶಿವ ಶೆಟ್ಟಿಯ ಅಧಿಕಾರ ದುರುಪಯೋಗದ ಹಿನ್ನೆಲೆ ಅನರ್ಹ ಗೊಳಿಸಿ ಆದೇಶ : vishwanews24

ಸಹಕಾರ ಭಾರತಿ ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಭೋಳ ಸದಾಶಿವ ಶೆಟ್ಟಿಯ ಅಧಿಕಾರ ದುರುಪಯೋಗದ ಹಿನ್ನೆಲೆ ಅನರ್ಹ ಗೊಳಿಸಿ ಆದೇಶ : vishwanews24

ಉಡುಪಿ: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘ (ರಿ) ಬೋಳ ಇದರ ಅಧ್ಯಕ್ಷರಾದ ಬಿ. ಸದಾಶಿವ ಶೆಟ್ಟಿ ಇವರನ್ನು ಸಂಘದ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿರುತ್ತಾರೆ.

ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕುಂದಾಪುರ ಉಪವಿಭಾಗ, ಕುಂದಾಪುರ ಇವರ ಕಛೇರಿ ನಡವಳಿಯಂತೆ ಬೋಳ ಬಿ.ಸದಾಶಿವ ಶೆಟ್ಟಿ ಇವರನ್ನು ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ 1959 ರ ಪ್ರಕರಣ 29ಸಿ(8)(ಬಿ) ರೀತ್ಯಾ ಅನರ್ಹತೆಗೆ ಒಳಗಾಗಿರುವುದರಿಂದ ಕಾಯ್ದ ಕಲಂ 29ಸಿ(8) (ಡಿ) ಪ್ರಕರ ಮಂಡಲಿ ಸದಸ್ಯತ್ವದಿಂದ ಅನರ್ಹಗೊಳಿಸಿ ವಜಾ ಮಾಡಿರುತ್ತಾರೆ ಮತ್ತು ಕಲಂ 292 (10) ರ ಪ್ರಕಾರ ಈ ಸಂಘಕ್ಕೆ ಮತ್ತು ಇನ್ನಾವುದೇ ಸಹಕಾರಿ ಸಂಘದಲ್ಲಿ ಮುಂದಿನ 5 ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಆಯ್ಕೆಯಾಗಲು ಅಥವಾ ನೇಮಕವಾಗಲು ಅನರ್ಹಗೊಳಿಸಿ ಆದೇಶಿಸಲಾಗಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇವೆ.

ಎಂದು ಸಂಘದ ನಿರ್ದೇಶಕರಾದ ಕೆ.ಮುರಳೀಧರ ಶರ್ಮ ಸೂರ್ಯಕಾಂತ್ ಶೆಟ್ಟಿ,ಜಯರಾಮ ಸಾಲ್ಯಾನ್,ಪ್ರವೀಣ್ ಸಾಲ್ಯಾನ್,ಗಣಪತಿ ಭಟ್,ದಿವ್ಯಾ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅಧಿಕಾರ ದುರುಪಯೋಗ ,ಸರ್ವಾಧಿಕಾರ ಧೋರಣೆ ,ಸಹಕಾರಿ ಕಾನೂನಿಗೆ ವಿರುದ್ಧವಾಗಿ ವ್ಯವಹರಿಸಿರುವುದು,ಹಣದ ದುರುಪಯೋಗ ಈ ಎಲ್ಲಾ ಕಾರಣಗಳಿಗೆ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿರುತ್ತಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago