ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜೀನಾಮೆ ಬಗ್ಗೆ ಸಚಿವ ಕೆಎನ್ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…