ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ ಕಾಂಗ್ರೆಸ್ ಕಛೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…