Featured

ಸಾಗರ : ಜಮೀನಿನ ವಿಚಾರದಲ್ಲಿ ಅಧಿಕಾರಿಗಳ ಕಿರುಕುಳ : ದಯಾಮರಣಕ್ಕೆ ಮನವಿ ಸಲ್ಲಿಸಿದ ದಂಪತಿ – Vishwanews24

ಸಾಗರ : ಜಮೀನಿನ ವಿಚಾರದಲ್ಲಿ ಅಧಿಕಾರಿಗಳ ಕಿರುಕುಳ : ದಯಾಮರಣಕ್ಕೆ ರಾಷ್ಟ್ರಪತಿಗಳಿಗೆ ದಂಪತಿ ಮನವಿ

ಸಾಗರ : ಜಮೀನಿನ ವಿಚಾರದಲ್ಲಿ ಕೆಲ ಸರಕಾರಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ತಾಲೂಕಿನ ಕುಗ್ವೆ ಗ್ರಾಮದ ಶ್ರೀಕಾಂತ್ ನಾಯಕ್ ದಂಪತಿ ದಯಾಮರಣಕ್ಕೆ ಅವಕಾಶ ನೀಡುವಂತೆ ಕೋರಿ ಉಪವಿಭಾಗಾಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಕುಗ್ವೆ ಗ್ರಾಮದ ಶ್ರೀಕಾಂತ್ ನಾಯಕ್ ಹಾಗೂ ಸುಜಾತಾ ನಾಯಕ್ ದಂಪತಿ ಬುಧವಾರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ದಯಾಮರಣಕ್ಕೆ ಅನುಮತಿ ಕೊಡುವಂತೆ ಅರ್ಜಿ ಸಲ್ಲಿಸಿದ್ದಾರೆ.

ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ..ಟಿಪ್ಪು ಜಯಂತಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ :- Vishwanews24

ಈ ಕುರಿತು ಮಾತನಾಡಿದ ಅವರು, ನಮ್ಮ ಸ್ವಂತದ ಜಮೀನಿನಲ್ಲಿ ನಗರ ಹಾಗೂ ಗ್ರಾಮಾಂತರ ಯೋಜನೆಯಡಿ ಅನುಮೋದನೆಗೊಂಡ ಶೇ. 52ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು 10 ಲಕ್ಷ ರೂ. ಲಂಚ ಕೇಳಿದ್ದರು. ಬಡ ರೈತ ಕುಟುಂಬದ ಹಿನ್ನೆಲೆಯ ನಾನು ಲಂಚ ನೀಡಿಲ್ಲ. ಇದೇ ಕಾರಣಕ್ಕಾಗಿ ಅವರು ಅಧಿಕಾರ ದುರ್ಬಳಕೆ ಮಾಡಿ, ಕುಟುಂಬಕ್ಕೆ ಆರ್ಥಿಕ ನಷ್ಟವಾಗುವಂತೆ ಮಾಡಿದ್ದಾರೆ. ಇದರಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಇಡೀ ಕುಟುಂಬದವರು ಮಾನಸಿಕವಾಗಿ ನೊಂದಿದ್ದು, ಅಸಹಾಯಕರಾಗಿ ಈಗ ದಯಾ ಮರಣ ಕೋರುವ ಪರಿಸ್ಥಿತಿಗೆ ಬಂದಿದ್ದೇವೆ ಎಂದು ಹೇಳಿದರು.

ಉಳ್ಳಾಲ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ.. ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್ ಬಂಧನ – Vishwanews24

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

2 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

12 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

12 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

12 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago