ರಾಜ್ಯ ನ್ಯೂಸ್

ಸಾಡೇಸಾತಿ ಶನಿದೋಷ : ಪರಿಹಾರಗಳು -Vishwanews24

ಸಾಡೇಸಾತಿ ಶನಿದೋಷ : ಪರಿಹಾರಗಳು -Vishwanews24

ಗ್ರಹಗಳ ದೋಷ ಅಥವಾ ಅನಾನುಕೂಲಕವಾಗಿದ್ದರೆ ಪ್ರತಿಯೊಂದು ಕೆಲಸ ಕಾರ್ಯಗಳಲ್ಲೂ ಅಡೆತಡೆಗಳನ್ನು ಅನುಭವಿಸಬೇಕಾಗುವುದು. ಹಾಗಾಗಿ ಯಾವ ಗ್ರಹಗಳು ನೀಚ ಯಾವ ಗ್ರಹಗಳು ಉತ್ತಮ ಎಂದು ನಿಖರವಾಗಿ ಪರಿಗಣಿಸಲು ಸಾಧ್ಯವಿಲ್ಲ.

ಶನಿಯ ಸ್ಥಾನ ಉತ್ತಮವಾಗಿದ್ದರೆ ವ್ಯಕ್ತಿ ಜೀವನದಲ್ಲಿ ಸಾಕಷ್ಟು ಖ್ಯಾತಿ, ಸಂತೋಷ ಹಾಗೂ ಉತ್ತಮ ಸ್ಥಾನವನ್ನು ಪಡೆದುಕೊಳ್ಳುವನು. ಶನಿಗೆ ಸಂಬಂಧಿಸಿದಂತೆ ವ್ಯಕ್ತಿ ಜೀವನದಲ್ಲಿ ಶನಿ ದೆಸೆ, ಸಾಡೇ ಸಾತಿ, ಪಂಚಮ ಶನಿ, ಅಷ್ಟಮ ಶನಿ, ಶನಿಯ ವಕ್ರದೃಷ್ಟಿ ಸೇರಿದಂತೆ ಇನ್ನಿತರ ಸಂಧಿ ಕಾಲಗಳನ್ನು ಅನುಭವಿಸಬೇಕಾಗುವುದು.

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಸಾಡೇ ಸಾತಿ ಸಮಯದಲ್ಲಿ ವ್ಯಕ್ತಿಯ ಸ್ಥಿತಿ

ಶನಿಯು ಒಳ್ಳೆಯ ಕರ್ಮವನ್ನು ಮಾಡಿದವರಿಗೆ ಒಳ್ಳೆಯ ಪ್ರಭಾವ ಬೀರುತ್ತಾನೆ ಎಂದು ಹೇಳಲಾಗುವುದು. ವ್ಯಕ್ತಿಯ ಜನ್ಮ ರಾಶಿಯಿಂದ ಶನಿಯು ಹನ್ನೇರಡನೇ ಮನೆ, ಮೊದಲ ಮನೆ ಹಾಗೂ ಎರಡನೇ ಮನೆಯಲ್ಲಿ ಇದ್ದರೆ ಶನಿಯ ಪ್ರಭಾವಕ್ಕೆ ಒಳಗಾಗುತ್ತಾರೆ. ಸಾಡೇ ಸಾತಿ ಶನಿಯು ತಲಾ ಎರಡೂವರೆ ವರ್ಷಗಳ ವಿಂಗಡನೆಯ ಮೂಲಕ ಮೂರು ಸಮಾನ ಭಾಗವಾಗಿ ವಿಂಗಡಿಸಲಾಗುತ್ತದೆ. ಒಟ್ಟು ಏಳುವರೇ ವರ್ಷಗಳ ಕಾಲ ಶನಿಯು ಆಳುವನು. ಈ ಮೂರು ಹಂತಗಳಲ್ಲೂ ಶನಿಯು ವಿಭಿನ್ನವಾದ ಪ್ರಭಾವ ಬೀರುವನು. ಎರಡನೇ ಹಂತದಲ್ಲಿ ವ್ಯಕ್ತಿಗೆ ಹೆಚ್ಚಿನ ಪರೀಕ್ಷೆ ನಡೆಯುವುದು ಎಂದು ಹೇಳಲಾಗುತ್ತದೆ.

ಸಾಡೇ ಸಾತಿಯ ಕುರಿತಾಗಿರುವ ಭಯ

ಸಾಡೇ ಸಾತಿ ಎಂದರೆ ಜನರು ಭಯ ಭೀತರಾಗುತ್ತಾರೆ. ಸಾಡೇ ಸಾತಿಯ ಸಮಯದಲ್ಲಿ ಜನರು ಸಾಕಷ್ಟು ಸಮಸ್ಯೆ ಹಾಗೂ ಕಷ್ಟಗಳನ್ನು ಎದುರಿಸಬೇಕಾಗುವುದು. ಇದು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ತರುವುದು ಎಂದು ಭಯ ಭೀತರಾಗಿರುತ್ತಾರೆ. ಶನಿಯು ಕೇವಲ ಕೆಟ್ಟದ್ದನ್ನೇ ಮಾಡುವುದಿಲ್ಲ. ಕರ್ಮ ಫಲಗಳು ಉತ್ತಮವಾಗಿದ್ದರೆ ಒಳ್ಳೆಯ ಪ್ರಭಾವ ಬೀರುವನು. ಯಾರಿಗೂ ತೊಂದರೆ ನೀಡದ, ಮೋಸ ಮಾಡದ ಪ್ರಾಮಾಣಿಕ ವ್ಯಕ್ತಿಗಳಿಗೆ ಶನಿಯು ಯಾವುದೇ ಅಡೆತಡೆಯನ್ನು ಉಂಟುಮಾಡನು. ಬದಲಿಗೆ ಜೀವನದಲ್ಲಿ ಉತ್ತುಂಗದ ಸ್ಥಾನ ಪಡೆದುಕೊಳ್ಳಲು ಸಹಾಯ ಮಾಡುವನು.

ಪರಿಹಾರ ಕ್ರಮಗಳು

ನಾವು ತಪ್ಪುಗಳನ್ನು ಮಾಡಿದ್ದರೆ ಹಾಗೂ ಸಾಡೇ ಸಾತಿ ಶನಿಯ ಕಾಲವನ್ನು ಎದುರಿಸುತ್ತಿದ್ದರೆ ಕೆಲವು ಧಾರ್ಮಿಕ ರೂಪದಲ್ಲಿ ಪರಿಹಾರ ಕ್ರಮವನ್ನು ಕೈಗೊಳ್ಳಬಹುದು. ಆಗ ಶನಿಯು ಆಶೀರ್ವದಿಸುವನು ಎಂದು ಹೇಳಲಾಗುತ್ತದೆ. ಶನಿಯ ಕೆಟ್ಟ ದೃಷ್ಟಿ ಹಾಗೂ ಪ್ರಭಾವದಿಂದ ಪಾರಾಗಲು ಶನಿಯ ಮಂತ್ರವನ್ನು ನಿಯಮಿತವಾಗಿ ಪಠಿಸಬೇಕು.

ಶನಿಯ ಮೂಲ ಮಂತ್ರವಾದ “ಓಂ ಶಾನ್ ಶನೈಶ್ಚರಾಯ ನಮಃ” ಅನ್ನು ಪಠಿಸಬೇಕು.ನವಗ್ರಹ ಸ್ತೋತ್ರದ ಶನಿಯ ಮಂತ್ರವಾದ “ನೀಲಾಂಜನ ಸಮಾಭಾಸಂ ರವಿ ಪುತ್ರಮ್ ಯಮಾಗ್ರಜಂ,ಛಾಯಾ ಮಾರ್ತಾಂಡ ಸಂಭೂತಮ್ ತಮ್ ನಮಾಮಿ ಶನೈಶ್ಚರಂ.” ಅನ್ನು ಪಠಿಸಬೇಕು.

ನಿತ್ಯವೂ ಶನಿ ಚಾಲಿಸಾವನ್ನು ಪೂರ್ಣ ನಂಬಿಕೆಯಿಂದ ಮತ್ತು ಭಕ್ತಿಯಿಂದ ಪಠಿಸಬೇಕು.
ಪ್ರತಿ ಶನಿವಾರ ಉದ್ದಿನ ಬೇಳೆ ಸೇವಿಸಿ, ಅರ್ಧ ದಿನ ಉಪವಾಸ ಕ್ರಮವನ್ನು ಕೈಗೊಳ್ಳಬೇಕು.
ಪ್ರತಿ ಶನಿವಾರ ಶನಿದೇವನಿಗೆ ಎಣ್ಣೆಯ ಅಭಿಷೇಕ ಮಾಡಿಸಿ.

ಶನಿವಾರ ಉದ್ದಿನ ಬೇಳೆ, ಜಿಲೇಬಿ, ಕಚೋರಿ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳನ್ನು ಬಡವರಿಗೆ ಹಾಗೂ ಅಂಗವಿಕಲರಿಗೆ ದಾನ ಮಾಡಬೇಕು. ಆಗ ಶನಿ ದೇವನ ಅನುಗ್ರಹ ದೊರೆಯುವುದು.

ಶನಿ ದೇವನಿಗೆ ಎಕ್ಕದ ಹೂವನ್ನು ಅರ್ಪಿಸಿ
ಪ್ರತಿ ಶನಿವಾರ ಎಕ್ಕದ ಹೂವಿನ ಮಾಲೆಯನ್ನು ಶನಿ ದೇವನಿಗೆ ಅರ್ಪಿಸಬೇಕು. ಎಣ್ಣೆಯ ಅಭಿಷೇಕ ಹಾಗೂ ಸಿಂಧೂರದ ಅಲಂಕಾರ ಮಾಡಿಸುವುದರಿಂದ ಶನಿಯು ಪ್ರಸನ್ನನಾಗುವನು. ಅಂದು ಕಪ್ಪು ಎಳ್ಳಿನ ಉಂಡೆಯನ್ನು ನೈವೇದ್ಯವನ್ನಾಗಿ ಇಟ್ಟು, ನಂತರ ಮಕ್ಕಳಿಗೆ ನೀಡಿ. ಈ ಕ್ರಮವು ಅತ್ಯಂತ ಶುಭವನ್ನು ನೀಡುವುದು.

ಶನಿ ದೇವನಿಗೆ ಪ್ರಾರ್ಥನೆ
ಹನುಮಾನ್ ಜಯಂತಿ ಹಾಗೂ ಶನಿವಾರದಂದು ಶನಿ ದೇವನಿಗೆ ವಿಶೇಷ ಮಂತ್ರಗಳಿಂದ ಪೂಜೆ ಮಾಡಬೇಕು. ಅಂದು ಶನಿಗೆ ಎಳ್ಳೆಣ್ಣೆ ಅಥವಾ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿ, ಸುಂದರಕಾಂಡ ಅಥವಾ ಹನುಮಾನ್‌ ಚಾಲೀಸ ಪಠಿಸಿದರೆ ಉತ್ತಮ ಫಲ ದೊರೆಯುವುದು. ಪ್ರಾರ್ಥನೆ ಅಥವಾ ಮಂತ್ರವನ್ನು ಪಠಿಸುವಾಗ ಉತ್ತರ ದಿಕ್ಕಿಗೆ ಮುಖ ಮಾಡಿರಬೇಕು. ಇದರಿಂದ ನಾವು ಮಾಡುವ ಸೇವೆಯು ಬಹುಬೇಗ ಶನಿಗೆ ತಲುಪುವುದು ಎನ್ನುವ ನಂಬಿಕೆಯಿದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago