ಹಿರಿಯಡ್ಕ: ಕ್ಷೇತ್ರದಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ಸಾಧಿಸಿದ್ದು ಬಹಳ ಇದೆ. ಇನ್ನಷ್ಟು ಕೆಲಸಗಳು ಆಗಬೇಕಾದ ಅಗತ್ಯ ತೆ ಇದೆ. ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರ ವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ ಅಂತಾ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ನಡೆದ ಕಾಪು ಬ್ಲಾಕ್ ಉತ್ತರ ವಲಯ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಮುಖಂಡೆ ಶ್ಯಾಮಲಾ ಸುಧಾಕರ್, ರಮೇಶ್ ಪ್ರಭು ಮತ್ತು ಪ್ರವೀಣ್ ಈ ಸಂದರ್ಭ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಎಐಸಿಸಿ ಮುಖಂಡ ಅಮ್ರತ್ ಶೆಣೈ, ಕೆಪಿಸಿಸಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಸುಧೀರ್ ಹೆಗ್ಡೆ, ಶಾಂತಾರಾಮ ಸೂಡ, ವಿನೋದ್ ಕುಮಾರ್, ಮಹಾಬಲ ಕುಂದರ್, ಹರೀಶ್ ಕಿಣಿ, ಶ್ರೀಪಾದ್ ರೈ, ಉದ್ಯಾವರ ನಾಗೇಶ್ ಕುಮಾರ್, ಮೈರ್ಮಾಡಿ ಸುಧಾಕರ ಶೆಟ್ಟಿ, ರಮೇಶ್ ಶೆಟ್ಟಿ, ರಮೇಶ್ ಕುಮಾರ್, ಇಸ್ಮಾಯಿಲ್, ಲಕ್ಷ್ಮೀನಾರಾಯಣ ಪ್ರಭು, ಚರಣ್,ಸಂಧ್ಯಾ ಶೆಟ್ಟಿ, ಮಾಲತಿ ಆಚಾರ್ಯ, ಚಂದ್ರಿಕಾ ಕೇಳ್ಕರ್, ಅಶೋಕ್ ಶೆಟ್ಟಿ, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…