ಹಿರಿಯಡ್ಕ: ಕ್ಷೇತ್ರದಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ಸಾಧಿಸಿದ್ದು ಬಹಳ ಇದೆ. ಇನ್ನಷ್ಟು ಕೆಲಸಗಳು ಆಗಬೇಕಾದ ಅಗತ್ಯ ತೆ ಇದೆ. ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರ ವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ ಅಂತಾ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ನಡೆದ ಕಾಪು ಬ್ಲಾಕ್ ಉತ್ತರ ವಲಯ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಮುಖಂಡೆ ಶ್ಯಾಮಲಾ ಸುಧಾಕರ್, ರಮೇಶ್ ಪ್ರಭು ಮತ್ತು ಪ್ರವೀಣ್ ಈ ಸಂದರ್ಭ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಎಐಸಿಸಿ ಮುಖಂಡ ಅಮ್ರತ್ ಶೆಣೈ, ಕೆಪಿಸಿಸಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಸುಧೀರ್ ಹೆಗ್ಡೆ, ಶಾಂತಾರಾಮ ಸೂಡ, ವಿನೋದ್ ಕುಮಾರ್, ಮಹಾಬಲ ಕುಂದರ್, ಹರೀಶ್ ಕಿಣಿ, ಶ್ರೀಪಾದ್ ರೈ, ಉದ್ಯಾವರ ನಾಗೇಶ್ ಕುಮಾರ್, ಮೈರ್ಮಾಡಿ ಸುಧಾಕರ ಶೆಟ್ಟಿ, ರಮೇಶ್ ಶೆಟ್ಟಿ, ರಮೇಶ್ ಕುಮಾರ್, ಇಸ್ಮಾಯಿಲ್, ಲಕ್ಷ್ಮೀನಾರಾಯಣ ಪ್ರಭು, ಚರಣ್,ಸಂಧ್ಯಾ ಶೆಟ್ಟಿ, ಮಾಲತಿ ಆಚಾರ್ಯ, ಚಂದ್ರಿಕಾ ಕೇಳ್ಕರ್, ಅಶೋಕ್ ಶೆಟ್ಟಿ, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…