Featured

ಸಾಧುಸಂತರ ದರ್ಶನದಿಂದ ನೆಮ್ಮದಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸಾಧುಸಂತರ ದರ್ಶನದಿಂದ ನೆಮ್ಮದಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವೃಷಭ: ಕುಟುಂಬದಲ್ಲಿ ಒಮ್ಮತವಿರುತ್ತದೆ, ಮಾದರಿಯ ಜೀವನ ನಡೆಸುವಿರಿ, ನಾಯಕರಾಗಿ ಹೊರಹೊಮ್ಮುವಿರಿ.

ಮಿಥುನ: ಪುಸ್ತಕದ ವ್ಯಾಪಾರಸ್ಥರಿಗೆ ಉತ್ತಮ ಆದಾಯ, ಅಲಂಕಾರಿಕ ವಸ್ತು ಮಾರಾಟಸ್ಥರಿಗೆ ಆದಾಯ, ಸಗಟು ವ್ಯಾಪಾರದಲ್ಲಿ ಹಿನ್ನಡೆ.

ಕಟಕ: ಹಿರಿಯರ ಸಲಹೆಗಳನ್ನು ಆಲಿಸಿ, ಆರೋಗ್ಯ ಸುಧಾರಿಸುತ್ತದೆ, ಖರ್ಚು ಹೆಚ್ಚಾಗಲಿದೆ.

ಸಿಂಹ: ಕಟ್ಟಡ ನಿರ್ಮಾಣದಲ್ಲಿ ಆದಾಯ, ಅದಿರು ಉತ್ಪಾದಕರಿಗೆ ಬೇಡಿಕೆ, ಜವಾಬ್ದಾರಿಗಳನ್ನು ಪೂರ್ಣಗೊಳಿಸುವಿರಿ.

ಕನ್ಯಾ: ಸಾಧುಸಂತರ ದರ್ಶನದಿಂದ ನೆಮ್ಮದಿ, ಹಿರಿಯರಿಂದ ಧನಸಹಾಯ, ವೈರಿಗಳಿಂದ ಕಿರಿಕಿರಿ.

ತುಲಾ: ಮಕ್ಕಳ ಚಿಂತೆ, ವಿವಾಹದಲ್ಲಿ ಅಡೆತಡೆ, ನೂತನ ವಸ್ತು ಖರೀದಿ.

ವೃಶ್ಚಿಕ: ತೋಟಗಾರಿಕೆಯಲ್ಲಿ ಉತ್ತಮ ಆದಾಯ, ನೀರಿಗೆ ಸಂಬಂಧಿಸಿದ ವೃತ್ತಿಯಲ್ಲಿ ಲಾಭ, ಗೃಹ ಕೈಗಾರಿಕೆ ವೃತ್ತಿಯಲ್ಲಿ ಶುಭ.

ಧನು: ಚುರುಕುತನದ ಕೆಲಸದಲ್ಲಿ ಜಯ, ಅಗ್ನಿಯಿಂದ ತೊಂದರೆ, ಹಣಕಾಸಿನ ಸಂಸ್ಥೆಯವರಿಗೆ ನಷ್ಟ.

ಮಕರ: ರಕ್ತದೊತ್ತಡ ಅಧಿಕ, ಟ್ರಾವೆಲ್ ಏಜೆಂಟರಿಗೆ ಅಶುಭ, ವ್ಯಾಪಾರಸ್ಥರಿಗೆ ಸಾಲ ಬಾಧೆ.

ಕುಂಭ: ಆಭರಣ ಖರೀದಿ ಯೋಗ, ಬುದ್ಧಿವಂತಿಕೆಯಿಂದ ಕಾರ್ಯ ಸಾಧನೆ, ಆಕಸ್ಮಿಕ ಧನ ಸಹಾಯ.

ಮೀನ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago