Featured

ಸಾಧುಸಂತರ ದರ್ಶನದಿಂದ ನೆಮ್ಮದಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸಾಧುಸಂತರ ದರ್ಶನದಿಂದ ನೆಮ್ಮದಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವೃಷಭ: ಕುಟುಂಬದಲ್ಲಿ ಒಮ್ಮತವಿರುತ್ತದೆ, ಮಾದರಿಯ ಜೀವನ ನಡೆಸುವಿರಿ, ನಾಯಕರಾಗಿ ಹೊರಹೊಮ್ಮುವಿರಿ.

ಮಿಥುನ: ಪುಸ್ತಕದ ವ್ಯಾಪಾರಸ್ಥರಿಗೆ ಉತ್ತಮ ಆದಾಯ, ಅಲಂಕಾರಿಕ ವಸ್ತು ಮಾರಾಟಸ್ಥರಿಗೆ ಆದಾಯ, ಸಗಟು ವ್ಯಾಪಾರದಲ್ಲಿ ಹಿನ್ನಡೆ.

ಕಟಕ: ಹಿರಿಯರ ಸಲಹೆಗಳನ್ನು ಆಲಿಸಿ, ಆರೋಗ್ಯ ಸುಧಾರಿಸುತ್ತದೆ, ಖರ್ಚು ಹೆಚ್ಚಾಗಲಿದೆ.

ಸಿಂಹ: ಕಟ್ಟಡ ನಿರ್ಮಾಣದಲ್ಲಿ ಆದಾಯ, ಅದಿರು ಉತ್ಪಾದಕರಿಗೆ ಬೇಡಿಕೆ, ಜವಾಬ್ದಾರಿಗಳನ್ನು ಪೂರ್ಣಗೊಳಿಸುವಿರಿ.

ಕನ್ಯಾ: ಸಾಧುಸಂತರ ದರ್ಶನದಿಂದ ನೆಮ್ಮದಿ, ಹಿರಿಯರಿಂದ ಧನಸಹಾಯ, ವೈರಿಗಳಿಂದ ಕಿರಿಕಿರಿ.

ತುಲಾ: ಮಕ್ಕಳ ಚಿಂತೆ, ವಿವಾಹದಲ್ಲಿ ಅಡೆತಡೆ, ನೂತನ ವಸ್ತು ಖರೀದಿ.

ವೃಶ್ಚಿಕ: ತೋಟಗಾರಿಕೆಯಲ್ಲಿ ಉತ್ತಮ ಆದಾಯ, ನೀರಿಗೆ ಸಂಬಂಧಿಸಿದ ವೃತ್ತಿಯಲ್ಲಿ ಲಾಭ, ಗೃಹ ಕೈಗಾರಿಕೆ ವೃತ್ತಿಯಲ್ಲಿ ಶುಭ.

ಧನು: ಚುರುಕುತನದ ಕೆಲಸದಲ್ಲಿ ಜಯ, ಅಗ್ನಿಯಿಂದ ತೊಂದರೆ, ಹಣಕಾಸಿನ ಸಂಸ್ಥೆಯವರಿಗೆ ನಷ್ಟ.

ಮಕರ: ರಕ್ತದೊತ್ತಡ ಅಧಿಕ, ಟ್ರಾವೆಲ್ ಏಜೆಂಟರಿಗೆ ಅಶುಭ, ವ್ಯಾಪಾರಸ್ಥರಿಗೆ ಸಾಲ ಬಾಧೆ.

ಕುಂಭ: ಆಭರಣ ಖರೀದಿ ಯೋಗ, ಬುದ್ಧಿವಂತಿಕೆಯಿಂದ ಕಾರ್ಯ ಸಾಧನೆ, ಆಕಸ್ಮಿಕ ಧನ ಸಹಾಯ.

ಮೀನ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

9 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

11 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

11 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

11 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago