Featured

ಸಾಧುಸಂತರ ದರ್ಶನದಿಂದ ನೆಮ್ಮದಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸಾಧುಸಂತರ ದರ್ಶನದಿಂದ ನೆಮ್ಮದಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವೃಷಭ: ಕುಟುಂಬದಲ್ಲಿ ಒಮ್ಮತವಿರುತ್ತದೆ, ಮಾದರಿಯ ಜೀವನ ನಡೆಸುವಿರಿ, ನಾಯಕರಾಗಿ ಹೊರಹೊಮ್ಮುವಿರಿ.

ಮಿಥುನ: ಪುಸ್ತಕದ ವ್ಯಾಪಾರಸ್ಥರಿಗೆ ಉತ್ತಮ ಆದಾಯ, ಅಲಂಕಾರಿಕ ವಸ್ತು ಮಾರಾಟಸ್ಥರಿಗೆ ಆದಾಯ, ಸಗಟು ವ್ಯಾಪಾರದಲ್ಲಿ ಹಿನ್ನಡೆ.

ಕಟಕ: ಹಿರಿಯರ ಸಲಹೆಗಳನ್ನು ಆಲಿಸಿ, ಆರೋಗ್ಯ ಸುಧಾರಿಸುತ್ತದೆ, ಖರ್ಚು ಹೆಚ್ಚಾಗಲಿದೆ.

ಸಿಂಹ: ಕಟ್ಟಡ ನಿರ್ಮಾಣದಲ್ಲಿ ಆದಾಯ, ಅದಿರು ಉತ್ಪಾದಕರಿಗೆ ಬೇಡಿಕೆ, ಜವಾಬ್ದಾರಿಗಳನ್ನು ಪೂರ್ಣಗೊಳಿಸುವಿರಿ.

ಕನ್ಯಾ: ಸಾಧುಸಂತರ ದರ್ಶನದಿಂದ ನೆಮ್ಮದಿ, ಹಿರಿಯರಿಂದ ಧನಸಹಾಯ, ವೈರಿಗಳಿಂದ ಕಿರಿಕಿರಿ.

ತುಲಾ: ಮಕ್ಕಳ ಚಿಂತೆ, ವಿವಾಹದಲ್ಲಿ ಅಡೆತಡೆ, ನೂತನ ವಸ್ತು ಖರೀದಿ.

ವೃಶ್ಚಿಕ: ತೋಟಗಾರಿಕೆಯಲ್ಲಿ ಉತ್ತಮ ಆದಾಯ, ನೀರಿಗೆ ಸಂಬಂಧಿಸಿದ ವೃತ್ತಿಯಲ್ಲಿ ಲಾಭ, ಗೃಹ ಕೈಗಾರಿಕೆ ವೃತ್ತಿಯಲ್ಲಿ ಶುಭ.

ಧನು: ಚುರುಕುತನದ ಕೆಲಸದಲ್ಲಿ ಜಯ, ಅಗ್ನಿಯಿಂದ ತೊಂದರೆ, ಹಣಕಾಸಿನ ಸಂಸ್ಥೆಯವರಿಗೆ ನಷ್ಟ.

ಮಕರ: ರಕ್ತದೊತ್ತಡ ಅಧಿಕ, ಟ್ರಾವೆಲ್ ಏಜೆಂಟರಿಗೆ ಅಶುಭ, ವ್ಯಾಪಾರಸ್ಥರಿಗೆ ಸಾಲ ಬಾಧೆ.

ಕುಂಭ: ಆಭರಣ ಖರೀದಿ ಯೋಗ, ಬುದ್ಧಿವಂತಿಕೆಯಿಂದ ಕಾರ್ಯ ಸಾಧನೆ, ಆಕಸ್ಮಿಕ ಧನ ಸಹಾಯ.

ಮೀನ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago