ಬೆಂಗಳೂರು: ನಾನು ಈಗಾಗಲೇ ಹಲವು ಸವಾಲಗಳನ್ನು ಜಯಸಿದ್ದೇನೆ, ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ ಎಂದು ಸಿಎಂ ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಹತ್ತು ಹಲವು ರೀತಿಯ ಸವಾಲು ಎದುರಿಸಿ ಗೆಲುವು ಸಾಧಿಸಿದ್ದೇನೆ. ಅಧಿಕಾರದ ಅವಧಿಯಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ, 15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 2020ರಲ್ಲಿ ನಮ್ಮ ಪಕ್ಷ ಶಿರಾ ಸೇರಿದಂತೆ ಹಲವು ಚುನಾವಣೆಯಲ್ಲಿ ಜಯ ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.
ಬೆಳಪು : ಕಾಪು ತಾಲೂಕಿನ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ -Vishwanews24
ಆದರೆ ನಿಮ್ಮ ನಾಯಕತ್ವದಲ್ಲಿ (ಸಿದ್ದರಾಮಯ್ಯ) ಕಾಂಗ್ರೆಸ್ ಸ್ಥಿತಿ ಹೀನಾಯವಾಗಿದೆ, ಹಿಂದೆಂದೂ ಇಂತಹ ಸ್ಥಿತಿ ಬಂದಿರಲಿಲ್ಲ. ಏಕೆಂದರೆ ಜನರಿಗೆ ಕಾಂಗ್ರೆಸ್ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ನಾನು ನೂರಾರು ಸವಾಲುಗಳನ್ನು ಎದುರಿಸಿದ್ದೇನೆ ಮತ್ತು ಗೆದ್ದಿದ್ದೇನೆ, ನನ್ನ ಧೈರ್ಯ, ಬದ್ಧತೆ ಹಾಗೂ ತಾಳ್ಮೆ ನನ್ನನ್ನು ಇಂದು ಇಲ್ಲಿಗೆ ತಂದು ಕೂರಿಸಿದೆ. ಅಧಿಕಾರ ಇರುವುದು ಜನರಿಗೆ ಸಹಾಯ ಮಾಡಲು ಆದರೆ ಕೆಲವರಿಗೆ ಇದು ದ್ವೇಷದ ಸಾಧನವಾಗಿದೆ ಎಂದು ಯಡಿಯೂರಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…